25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

ಉಜಿರೆ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ ಕಾಲೇಜಿನಿಂದ ಉಜಿರೆ ವೃತ್ತದ ವರೆಗೆ ನಡೆಯಿತು.

ಜಾಥಾ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ರವರು “ದುಶ್ಚಟಗಳಿಂದ ಅದೆಷ್ಟೋ ಜನರ  ಬದುಕು ಹಾಳಾಗುತಿದೆ. ಎನ್ ಎಸ್ ಎಸ್ ಸ್ವಯಂ ಸೇವಕರ ಜಾಗೃತಿ ಮೂಡಿಸುವ ಈ ಕಾರ್ಯದ ಮೂಲಕ ತಂಬಾಕು ರಹಿತ ಸಮಾಜ ನಿರ್ಮಿಸಲು ಸಹಕಾರಿ “ಎಂದು ಹೇಳಿದರು. 

ಎನ್ ಎಸ್ ಎಸ್ ನಿಕಟಪೂರ್ವ ಸಹ ಯೋಜನಾಧಿಕಾರಿಗಳಾದ ಪದ್ಮಶ್ರೀ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್.ಉಪಸ್ಥಿತರಿದ್ದರು.

Related posts

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya
error: Content is protected !!