July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

ಉಜಿರೆ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ ಕಾಲೇಜಿನಿಂದ ಉಜಿರೆ ವೃತ್ತದ ವರೆಗೆ ನಡೆಯಿತು.

ಜಾಥಾ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ರವರು “ದುಶ್ಚಟಗಳಿಂದ ಅದೆಷ್ಟೋ ಜನರ  ಬದುಕು ಹಾಳಾಗುತಿದೆ. ಎನ್ ಎಸ್ ಎಸ್ ಸ್ವಯಂ ಸೇವಕರ ಜಾಗೃತಿ ಮೂಡಿಸುವ ಈ ಕಾರ್ಯದ ಮೂಲಕ ತಂಬಾಕು ರಹಿತ ಸಮಾಜ ನಿರ್ಮಿಸಲು ಸಹಕಾರಿ “ಎಂದು ಹೇಳಿದರು. 

ಎನ್ ಎಸ್ ಎಸ್ ನಿಕಟಪೂರ್ವ ಸಹ ಯೋಜನಾಧಿಕಾರಿಗಳಾದ ಪದ್ಮಶ್ರೀ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್.ಉಪಸ್ಥಿತರಿದ್ದರು.

Related posts

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!