26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ  ದಂಪತಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹರೀಶ್ ಇಂಜಾಡಿ ರವರನ್ನು ದೇವಸ್ಥಾನದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹಣ್ಯ ಶಬರಾಯ ಗೌರವಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!