24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

ಬೆಳ್ತಂಗಡಿ: ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಜೂ. 19 ಕೊಕ್ಕಡ ಕೃಷಿಕರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕೃಷಿಕರು ನಡೆಸುವ ಅಕ್ರಮ ಸಕ್ರಮ ಭೂ ಮಂಜೂರಾತಿ ಕುರಿತ ಪತ್ರ ಚಳುವಳಿಯನ್ನು ಬೆಂಬಲಿಸಿದ್ದು ಕೂಡಲೆ ಈ ಸಂಬಂಧ ಸರ್ಕಾರ ಮಾಡಿದ ಆ್ಯಪ್ ಅಲ್ಲಿ ಸರ್ವೆ ನಂಬ್ರ ಬದಲಾಯಿಸಲಾಗದ ಸಮಸ್ಯೆಯನ್ನು ಸರಿಪಡಿಸಬೇಕು ಮತ್ತು 31-12-2018 ಕ್ಕೆ 18 ವರ್ಷ ತುಂಬಿದವರಿಗೆ ಭೂ ಮಂಜೂರಾತಿಯನ್ನು ಮಾಡುವಂತೆ ಹಾಗೂ ಆರು ತಿಂಗಳಲ್ಲಿ ಈ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿಸುವಂತೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಈ ಮೂಲಕ ಆಗ್ರಹಿಸಿದ್ದಾರೆ.

Related posts

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya
error: Content is protected !!