September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

ಬೆಳ್ತಂಗಡಿ: ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಜೂ. 19 ಕೊಕ್ಕಡ ಕೃಷಿಕರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕೃಷಿಕರು ನಡೆಸುವ ಅಕ್ರಮ ಸಕ್ರಮ ಭೂ ಮಂಜೂರಾತಿ ಕುರಿತ ಪತ್ರ ಚಳುವಳಿಯನ್ನು ಬೆಂಬಲಿಸಿದ್ದು ಕೂಡಲೆ ಈ ಸಂಬಂಧ ಸರ್ಕಾರ ಮಾಡಿದ ಆ್ಯಪ್ ಅಲ್ಲಿ ಸರ್ವೆ ನಂಬ್ರ ಬದಲಾಯಿಸಲಾಗದ ಸಮಸ್ಯೆಯನ್ನು ಸರಿಪಡಿಸಬೇಕು ಮತ್ತು 31-12-2018 ಕ್ಕೆ 18 ವರ್ಷ ತುಂಬಿದವರಿಗೆ ಭೂ ಮಂಜೂರಾತಿಯನ್ನು ಮಾಡುವಂತೆ ಹಾಗೂ ಆರು ತಿಂಗಳಲ್ಲಿ ಈ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿಸುವಂತೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಈ ಮೂಲಕ ಆಗ್ರಹಿಸಿದ್ದಾರೆ.

Related posts

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

Suddi Udaya

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya
error: Content is protected !!