22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

ಬೆಳ್ತಂಗಡಿ: ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಜೂ. 19 ಕೊಕ್ಕಡ ಕೃಷಿಕರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕೃಷಿಕರು ನಡೆಸುವ ಅಕ್ರಮ ಸಕ್ರಮ ಭೂ ಮಂಜೂರಾತಿ ಕುರಿತ ಪತ್ರ ಚಳುವಳಿಯನ್ನು ಬೆಂಬಲಿಸಿದ್ದು ಕೂಡಲೆ ಈ ಸಂಬಂಧ ಸರ್ಕಾರ ಮಾಡಿದ ಆ್ಯಪ್ ಅಲ್ಲಿ ಸರ್ವೆ ನಂಬ್ರ ಬದಲಾಯಿಸಲಾಗದ ಸಮಸ್ಯೆಯನ್ನು ಸರಿಪಡಿಸಬೇಕು ಮತ್ತು 31-12-2018 ಕ್ಕೆ 18 ವರ್ಷ ತುಂಬಿದವರಿಗೆ ಭೂ ಮಂಜೂರಾತಿಯನ್ನು ಮಾಡುವಂತೆ ಹಾಗೂ ಆರು ತಿಂಗಳಲ್ಲಿ ಈ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿಸುವಂತೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಈ ಮೂಲಕ ಆಗ್ರಹಿಸಿದ್ದಾರೆ.

Related posts

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!