July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

ಉಜಿರೆ: ಜೂ19. “ಮಕ್ಕಳು ಪೌಷ್ಠಿಕ, ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆಹಾರವನ್ನು ಪೋಲು ಮಾಡಬಾರದು” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಮಧ್ಯಾಹ್ನದ ಬಿಸಿ ಊಟದ ಚಾಲನೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಯುವರಾಜ್ ಪೂವಣಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Related posts

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya
error: Content is protected !!