37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇದರ ಮುಂದಿನ ಅವಧಿಯ ಮಸ್ಜಿದ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್ ಕೆ.ಪಿ, ಕೋಶಾಧಿಕಾರಿಯಾಗಿ ಹಾಜಿ ಅಬ್ದುಲ್ ಲೆತೀಫ್ ಎಸ್.ಎಂ.ಎಸ್, ಉಪಾಧ್ಯಕ್ಷರುಗಳಾಗಿ ಇಸಾಕ್ ಕೆ.ಪಿ ಮತ್ತು ಇಬ್ರಾಹಿಂ ಅಂಬುಲೆನ್ಸ್, ಜೊತೆ ಕಾರ್ಯದರ್ಶಿಗಳಾಗಿ ದಾವೂದ್ ಕೆ.ಪಿ ಮತ್ತು ಬಶೀರ್ ಮೇಲಂತಬೆಟ್ಟು ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಹಾಜಿ ಹಸೈನಾರ್ ಶಾಫಿ, ಉಸ್ಮಾನ್ ಆಲಾದಿಕೊಟ್ಟಿಗೆ, ನಿಝಾಮ್ ಕೊಂಟುಪಲ್ಕೆ, ಮುತ್ತಲಿಬ್ ಬದ್ರಿಯಾ, ಅಶ್ರಫ್ ಹೊಟೇಲ್, ಹನೀಫ್ ಅರಫ, ಜಿ.ಕೆ ಉಮರ್, ಆಸಿಫ್ ಕೆ.ಪಿ, ಆದಂ ಆಲಾದಿಕೊಟ್ಟಿಗೆ, ಅನ್ಸಾರ್ ಮೇಲಂತಬೆಟ್ಟು, ಸುಲೈಮಾನ್ ರಿಕ್ಷಾ ಕೆ.ಪಿ, ಹೈದರ್ ಕೆ.ಪಿ, ಸಲೀಂ ಆಲಾದಿಕೊಟ್ಟಿಗೆ, ಇಮ್ತಿಯಾಝ್, ರಫೀಕ್ ಮೇಲಂತಬೆಟ್ಟು, ಮುಸ್ತಫಾ ಕೋಂಟುಪಲಿಕೆ, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ, ಸೆಯ್ಯದ್ ಕೋಂಟುಪಲಿಕೆ, ಖಲಂದರ್ ಸಅದಿ, ಸುಲೈಮಾನ್ ಆಲಾದಿಕೊಟ್ಟಿಗೆ, ಸಲೀಂ ಎಸ್‌ಟಿಡಿ, ಯೂಸುಫ್ ಮೇಲಂತಬೆಟ್ಟು ಮತ್ತು ಮುಹಮ್ಮದ್ ಜಿ.ಕೆ ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya
error: Content is protected !!