22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇದರ ಮುಂದಿನ ಅವಧಿಯ ಮಸ್ಜಿದ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್ ಕೆ.ಪಿ, ಕೋಶಾಧಿಕಾರಿಯಾಗಿ ಹಾಜಿ ಅಬ್ದುಲ್ ಲೆತೀಫ್ ಎಸ್.ಎಂ.ಎಸ್, ಉಪಾಧ್ಯಕ್ಷರುಗಳಾಗಿ ಇಸಾಕ್ ಕೆ.ಪಿ ಮತ್ತು ಇಬ್ರಾಹಿಂ ಅಂಬುಲೆನ್ಸ್, ಜೊತೆ ಕಾರ್ಯದರ್ಶಿಗಳಾಗಿ ದಾವೂದ್ ಕೆ.ಪಿ ಮತ್ತು ಬಶೀರ್ ಮೇಲಂತಬೆಟ್ಟು ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಹಾಜಿ ಹಸೈನಾರ್ ಶಾಫಿ, ಉಸ್ಮಾನ್ ಆಲಾದಿಕೊಟ್ಟಿಗೆ, ನಿಝಾಮ್ ಕೊಂಟುಪಲ್ಕೆ, ಮುತ್ತಲಿಬ್ ಬದ್ರಿಯಾ, ಅಶ್ರಫ್ ಹೊಟೇಲ್, ಹನೀಫ್ ಅರಫ, ಜಿ.ಕೆ ಉಮರ್, ಆಸಿಫ್ ಕೆ.ಪಿ, ಆದಂ ಆಲಾದಿಕೊಟ್ಟಿಗೆ, ಅನ್ಸಾರ್ ಮೇಲಂತಬೆಟ್ಟು, ಸುಲೈಮಾನ್ ರಿಕ್ಷಾ ಕೆ.ಪಿ, ಹೈದರ್ ಕೆ.ಪಿ, ಸಲೀಂ ಆಲಾದಿಕೊಟ್ಟಿಗೆ, ಇಮ್ತಿಯಾಝ್, ರಫೀಕ್ ಮೇಲಂತಬೆಟ್ಟು, ಮುಸ್ತಫಾ ಕೋಂಟುಪಲಿಕೆ, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ, ಸೆಯ್ಯದ್ ಕೋಂಟುಪಲಿಕೆ, ಖಲಂದರ್ ಸಅದಿ, ಸುಲೈಮಾನ್ ಆಲಾದಿಕೊಟ್ಟಿಗೆ, ಸಲೀಂ ಎಸ್‌ಟಿಡಿ, ಯೂಸುಫ್ ಮೇಲಂತಬೆಟ್ಟು ಮತ್ತು ಮುಹಮ್ಮದ್ ಜಿ.ಕೆ ಆಯ್ಕೆಯಾಗಿದ್ದಾರೆ.

Related posts

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya
error: Content is protected !!