September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇದರ ಮುಂದಿನ ಅವಧಿಯ ಮಸ್ಜಿದ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್ ಕೆ.ಪಿ, ಕೋಶಾಧಿಕಾರಿಯಾಗಿ ಹಾಜಿ ಅಬ್ದುಲ್ ಲೆತೀಫ್ ಎಸ್.ಎಂ.ಎಸ್, ಉಪಾಧ್ಯಕ್ಷರುಗಳಾಗಿ ಇಸಾಕ್ ಕೆ.ಪಿ ಮತ್ತು ಇಬ್ರಾಹಿಂ ಅಂಬುಲೆನ್ಸ್, ಜೊತೆ ಕಾರ್ಯದರ್ಶಿಗಳಾಗಿ ದಾವೂದ್ ಕೆ.ಪಿ ಮತ್ತು ಬಶೀರ್ ಮೇಲಂತಬೆಟ್ಟು ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಹಾಜಿ ಹಸೈನಾರ್ ಶಾಫಿ, ಉಸ್ಮಾನ್ ಆಲಾದಿಕೊಟ್ಟಿಗೆ, ನಿಝಾಮ್ ಕೊಂಟುಪಲ್ಕೆ, ಮುತ್ತಲಿಬ್ ಬದ್ರಿಯಾ, ಅಶ್ರಫ್ ಹೊಟೇಲ್, ಹನೀಫ್ ಅರಫ, ಜಿ.ಕೆ ಉಮರ್, ಆಸಿಫ್ ಕೆ.ಪಿ, ಆದಂ ಆಲಾದಿಕೊಟ್ಟಿಗೆ, ಅನ್ಸಾರ್ ಮೇಲಂತಬೆಟ್ಟು, ಸುಲೈಮಾನ್ ರಿಕ್ಷಾ ಕೆ.ಪಿ, ಹೈದರ್ ಕೆ.ಪಿ, ಸಲೀಂ ಆಲಾದಿಕೊಟ್ಟಿಗೆ, ಇಮ್ತಿಯಾಝ್, ರಫೀಕ್ ಮೇಲಂತಬೆಟ್ಟು, ಮುಸ್ತಫಾ ಕೋಂಟುಪಲಿಕೆ, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ, ಸೆಯ್ಯದ್ ಕೋಂಟುಪಲಿಕೆ, ಖಲಂದರ್ ಸಅದಿ, ಸುಲೈಮಾನ್ ಆಲಾದಿಕೊಟ್ಟಿಗೆ, ಸಲೀಂ ಎಸ್‌ಟಿಡಿ, ಯೂಸುಫ್ ಮೇಲಂತಬೆಟ್ಟು ಮತ್ತು ಮುಹಮ್ಮದ್ ಜಿ.ಕೆ ಆಯ್ಕೆಯಾಗಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!