23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇದರ ಮುಂದಿನ ಅವಧಿಯ ಮಸ್ಜಿದ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್ ಕೆ.ಪಿ, ಕೋಶಾಧಿಕಾರಿಯಾಗಿ ಹಾಜಿ ಅಬ್ದುಲ್ ಲೆತೀಫ್ ಎಸ್.ಎಂ.ಎಸ್, ಉಪಾಧ್ಯಕ್ಷರುಗಳಾಗಿ ಇಸಾಕ್ ಕೆ.ಪಿ ಮತ್ತು ಇಬ್ರಾಹಿಂ ಅಂಬುಲೆನ್ಸ್, ಜೊತೆ ಕಾರ್ಯದರ್ಶಿಗಳಾಗಿ ದಾವೂದ್ ಕೆ.ಪಿ ಮತ್ತು ಬಶೀರ್ ಮೇಲಂತಬೆಟ್ಟು ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಹಾಜಿ ಹಸೈನಾರ್ ಶಾಫಿ, ಉಸ್ಮಾನ್ ಆಲಾದಿಕೊಟ್ಟಿಗೆ, ನಿಝಾಮ್ ಕೊಂಟುಪಲ್ಕೆ, ಮುತ್ತಲಿಬ್ ಬದ್ರಿಯಾ, ಅಶ್ರಫ್ ಹೊಟೇಲ್, ಹನೀಫ್ ಅರಫ, ಜಿ.ಕೆ ಉಮರ್, ಆಸಿಫ್ ಕೆ.ಪಿ, ಆದಂ ಆಲಾದಿಕೊಟ್ಟಿಗೆ, ಅನ್ಸಾರ್ ಮೇಲಂತಬೆಟ್ಟು, ಸುಲೈಮಾನ್ ರಿಕ್ಷಾ ಕೆ.ಪಿ, ಹೈದರ್ ಕೆ.ಪಿ, ಸಲೀಂ ಆಲಾದಿಕೊಟ್ಟಿಗೆ, ಇಮ್ತಿಯಾಝ್, ರಫೀಕ್ ಮೇಲಂತಬೆಟ್ಟು, ಮುಸ್ತಫಾ ಕೋಂಟುಪಲಿಕೆ, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ, ಸೆಯ್ಯದ್ ಕೋಂಟುಪಲಿಕೆ, ಖಲಂದರ್ ಸಅದಿ, ಸುಲೈಮಾನ್ ಆಲಾದಿಕೊಟ್ಟಿಗೆ, ಸಲೀಂ ಎಸ್‌ಟಿಡಿ, ಯೂಸುಫ್ ಮೇಲಂತಬೆಟ್ಟು ಮತ್ತು ಮುಹಮ್ಮದ್ ಜಿ.ಕೆ ಆಯ್ಕೆಯಾಗಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!