September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

ಧರ್ಮಸ್ಥಳ: ಇಲ್ಲಿಯ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.೧೭ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.

“ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಉಜಿರೆ ನ್ಯಾಚುರೋಪತಿ ಕಾಲೇಜು ಪ್ರೊ| ಡಾ. ಹರ್ಷಿಣಿ ಉದ್ಘಾಟನೆಯನ್ನು ಮಾಡಿ ಮಾತನಾಡಿ ಪರಿಸರದಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮಗಳು ಮತ್ತು ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉಂಟಾಗುವ ಪ್ರಯೋಜನಗಳನ್ನು ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ರಜಪೂತ್ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರಾದ ಡಾ. ಕೀರ್ತನ ಮತ್ತು ಡಾ. ವೈಷ್ಣವಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಸೀಮಾ ವಂದಿಸಿದರು. ದೈಹಿಕ ಶಿಕ್ಷಕ ಸಂಜೀವ ಕೆ ಕಾರ್ಯಕ್ರಮ ಸಂಘಟಿಸಿದರು.

Related posts

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಮುಂಡಾಜೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
error: Content is protected !!