37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಸೆ.14-21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇಲೈಸಲಿದೆ 27ನೇ ವರ್ಷದ ಭಜನಾ ಕಮ್ಮಟ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!