25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ಪಟ್ರಮೆ: ಅಲಂಗೂರು ನಿವಾಸಿ ಶ್ರೀಧರ ಗೌಡ (ಕಾಂತಪ್ಪಗೌಡ) ನಿಧನ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!