26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya
error: Content is protected !!