22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya
error: Content is protected !!