July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್ ಪೆರಿಂಜೆ ಮತ್ತು ಗೌರವಾಧ್ಯಕ್ಷರಾಗಿ ಯಾಕೂಬ್ ಪೆರಿಂಜೆ ಹಾಗೂ ಸಮಿತಿ ಸದಸ್ಯರನ್ನಾಗಿ ಸ್ಥಳೀಯ ಪೆರಿಂಜೆ ಯವರಾದ ಆದಿಲ್, ಇಸ್ಮಾಯಿಲ್, ಸಾದಿಕ್, ರಫೀಕ್, ಮಿಶಾಲ್, ನೌಫಲ್, ಉಮರ್ ಎಮ್.ಕೆ, ರಶೀದ್, ಹನೀಫ್, ತಸ್ಲೀಮ್, ಅಬ್ದುಲ್ ಖಾದರ್, ಹೈದರ್, ಸಫ್ವಾನ್, ಜೈನುದ್ದೀನ್, ಅಕ್ಬರ್, ಅಶ್ರಫ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya
error: Content is protected !!