22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್ ಪೆರಿಂಜೆ ಮತ್ತು ಗೌರವಾಧ್ಯಕ್ಷರಾಗಿ ಯಾಕೂಬ್ ಪೆರಿಂಜೆ ಹಾಗೂ ಸಮಿತಿ ಸದಸ್ಯರನ್ನಾಗಿ ಸ್ಥಳೀಯ ಪೆರಿಂಜೆ ಯವರಾದ ಆದಿಲ್, ಇಸ್ಮಾಯಿಲ್, ಸಾದಿಕ್, ರಫೀಕ್, ಮಿಶಾಲ್, ನೌಫಲ್, ಉಮರ್ ಎಮ್.ಕೆ, ರಶೀದ್, ಹನೀಫ್, ತಸ್ಲೀಮ್, ಅಬ್ದುಲ್ ಖಾದರ್, ಹೈದರ್, ಸಫ್ವಾನ್, ಜೈನುದ್ದೀನ್, ಅಕ್ಬರ್, ಅಶ್ರಫ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
error: Content is protected !!