July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಹೌದು ಲಾಯಿಲದ ಪೆಟ್ರೋಲ್ ಬಂಕ್ ಬಳಿ ತಿರುವಿದ್ದು ಸೂಚನ ಫಲಕ ಅಳವಡಿಸಲಾಗಿತ್ತು ಆದರೆ ರಸ್ತೆ ಬದಿ ಗಿಡ ಗಂಟಿಗಳು ಬೆಳೆದು ಸೂಚನ ಫಲಕವನ್ನು ಬಳ್ಳಿಗಳು ಆವರಿಸಿಕೊಂಡು ಯಾರಿಗೂ ಗೋಚರಿಸದ್ದಂತೆ ಇದೆ. ಯಾವುದೇ ಎಚ್ಚರಿಕೆ ಫಲಕ ಅಳವಡಿಸಿಲ್ಲ. ಅಪಾಯಕಾರಿ ತಿರುವಿನ ಬಳಿ ಅಪಾಯ ಸಂಭವಿಸುವ ಮೊದಲು ಸಮಸ್ಯೆಯನ್ನು ಪರಿಹರಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ನಡೆಯುತ್ತಿದ್ದು ಅಧಿಕಾರಿಗಳು ಈ ಸೂಚನ ಫಲಕದತ್ತ ಗಮನಹರಿಸಬೇಕಿದೆ.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!