ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಹೌದು ಲಾಯಿಲದ ಪೆಟ್ರೋಲ್ ಬಂಕ್ ಬಳಿ ತಿರುವಿದ್ದು ಸೂಚನ ಫಲಕ ಅಳವಡಿಸಲಾಗಿತ್ತು ಆದರೆ ರಸ್ತೆ ಬದಿ ಗಿಡ ಗಂಟಿಗಳು ಬೆಳೆದು ಸೂಚನ ಫಲಕವನ್ನು ಬಳ್ಳಿಗಳು ಆವರಿಸಿಕೊಂಡು ಯಾರಿಗೂ ಗೋಚರಿಸದ್ದಂತೆ ಇದೆ. ಯಾವುದೇ ಎಚ್ಚರಿಕೆ ಫಲಕ ಅಳವಡಿಸಿಲ್ಲ. ಅಪಾಯಕಾರಿ ತಿರುವಿನ ಬಳಿ ಅಪಾಯ ಸಂಭವಿಸುವ ಮೊದಲು ಸಮಸ್ಯೆಯನ್ನು ಪರಿಹರಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ನಡೆಯುತ್ತಿದ್ದು ಅಧಿಕಾರಿಗಳು ಈ ಸೂಚನ ಫಲಕದತ್ತ ಗಮನಹರಿಸಬೇಕಿದೆ.

Related posts

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!