25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

ಉಜಿರೆ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ ಕಾಲೇಜಿನಿಂದ ಉಜಿರೆ ವೃತ್ತದ ವರೆಗೆ ನಡೆಯಿತು.

ಜಾಥಾ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ರವರು “ದುಶ್ಚಟಗಳಿಂದ ಅದೆಷ್ಟೋ ಜನರ  ಬದುಕು ಹಾಳಾಗುತಿದೆ. ಎನ್ ಎಸ್ ಎಸ್ ಸ್ವಯಂ ಸೇವಕರ ಜಾಗೃತಿ ಮೂಡಿಸುವ ಈ ಕಾರ್ಯದ ಮೂಲಕ ತಂಬಾಕು ರಹಿತ ಸಮಾಜ ನಿರ್ಮಿಸಲು ಸಹಕಾರಿ “ಎಂದು ಹೇಳಿದರು. 

ಎನ್ ಎಸ್ ಎಸ್ ನಿಕಟಪೂರ್ವ ಸಹ ಯೋಜನಾಧಿಕಾರಿಗಳಾದ ಪದ್ಮಶ್ರೀ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿಜಯಲಕ್ಷ್ಮಿ, ಯೋಜನಾಧಿಕಾರಿಗಳಾದ ವಿಶ್ವನಾಥ್ ಎಸ್.ಉಪಸ್ಥಿತರಿದ್ದರು.

Related posts

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya
error: Content is protected !!