23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

ಉಜಿರೆ: ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಭೋದಕ ಮತ್ತು ಭೋದಕೇತರರಿಗೆ ಯೋಗ ಶಿಬಿರ ಉದ್ಘಾಟನಾ ಕಾರ್ಯಕ್ರಮವು ಜೂ.17 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯ ಧರ್ಮಸ್ಥಳ ಇದರ ಮೆಡಿಕಲ್ ವಿಭಾಗದ ಮುಖ್ಯಸ್ಥ ಡಾ.ಶಿವಪ್ರಸಾದ್ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಯೋಗ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಪಿ, ಹಾಗೂ ಉಪ ಪ್ರಾಂಶುಪಾಲರಾದ ನಂದಕುಮಾರಿ, ಎಸ್‌ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿಯಾದ ರಮೇಶ್ ಹೆಚ್, ಶಾರೀರಿಕ ಶಿಕ್ಷಣ ನಿರ್ದೇಶಕಿಯಾದ ಶಾರದ ಇವರು ಉಪಸ್ಥಿತರಿದ್ದರು. ಸುದೀನ ಕಾರ್ಯಕ್ರಮ ನಿರೂಪಿಸಿದರು.

Related posts

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!