26.9 C
ಪುತ್ತೂರು, ಬೆಳ್ತಂಗಡಿ
April 24, 2026
ಕರಾವಳಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ನನಗೆ ವೈಯಕ್ತಿಕವಾಗಿ ತುಂಬಾ ಹೃದಯಕ್ಕೆ ಹತ್ತಿರವಾದದ್ದು, ಕುಡ್ಲ ನನ್ನ ಹೃದಯದಲ್ಲಿದೆ. ಸಾಕಷ್ಟು ಜನರ ಸಹಕಾರದಿಂದ ಹಲವು ಕೆಲಸ ಮಾಡಲು ಸಾಧ್ಯವಾಯಿತು. ಜಿಲ್ಲಾಧಿಕಾರಿ ಕಚೇರಿ ಕೆಲಸ ಪೂರ್ಣ ಮಾಡಲು ಅವಕಾಶ ಸಿಕ್ಕಿತು. ಮಕ್ಕಳು ಸೇಫ್ ಆಗಿರಬೇಕು ಎನ್ನುವ ಭಾವನೆ ನಮ್ಮದು ಹಾಗಾಗಿ ಶಾಲೆಗೆ ಸ್ವಲ್ಪ ಹೆಚ್ಚು ರಜೆಯನ್ನು ಕೊಟ್ಟಿದ್ದೇವೆ. ಮಂಗಳೂರಿನ ಸಂಸ್ಕೃತಿ ಇಲ್ಲಿಯ ಆಸ್ತಿಯಾಗಿದ್ದು, ಇದನ್ನು ಉಳಿಸಿ ಬೆಳೆಸಬೇಕು. ನಾನು ಮಂಗಳೂರನ್ನು ತುಂಬಾ ಮಿಸ್ ಮಾಡುತ್ತೇನೆ ಎಂದು ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು.

Related posts

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya
error: Content is protected !!