23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇದರ ಮುಂದಿನ ಅವಧಿಯ ಮಸ್ಜಿದ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್ ಕೆ.ಪಿ, ಕೋಶಾಧಿಕಾರಿಯಾಗಿ ಹಾಜಿ ಅಬ್ದುಲ್ ಲೆತೀಫ್ ಎಸ್.ಎಂ.ಎಸ್, ಉಪಾಧ್ಯಕ್ಷರುಗಳಾಗಿ ಇಸಾಕ್ ಕೆ.ಪಿ ಮತ್ತು ಇಬ್ರಾಹಿಂ ಅಂಬುಲೆನ್ಸ್, ಜೊತೆ ಕಾರ್ಯದರ್ಶಿಗಳಾಗಿ ದಾವೂದ್ ಕೆ.ಪಿ ಮತ್ತು ಬಶೀರ್ ಮೇಲಂತಬೆಟ್ಟು ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಹಾಜಿ ಹಸೈನಾರ್ ಶಾಫಿ, ಉಸ್ಮಾನ್ ಆಲಾದಿಕೊಟ್ಟಿಗೆ, ನಿಝಾಮ್ ಕೊಂಟುಪಲ್ಕೆ, ಮುತ್ತಲಿಬ್ ಬದ್ರಿಯಾ, ಅಶ್ರಫ್ ಹೊಟೇಲ್, ಹನೀಫ್ ಅರಫ, ಜಿ.ಕೆ ಉಮರ್, ಆಸಿಫ್ ಕೆ.ಪಿ, ಆದಂ ಆಲಾದಿಕೊಟ್ಟಿಗೆ, ಅನ್ಸಾರ್ ಮೇಲಂತಬೆಟ್ಟು, ಸುಲೈಮಾನ್ ರಿಕ್ಷಾ ಕೆ.ಪಿ, ಹೈದರ್ ಕೆ.ಪಿ, ಸಲೀಂ ಆಲಾದಿಕೊಟ್ಟಿಗೆ, ಇಮ್ತಿಯಾಝ್, ರಫೀಕ್ ಮೇಲಂತಬೆಟ್ಟು, ಮುಸ್ತಫಾ ಕೋಂಟುಪಲಿಕೆ, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ, ಸೆಯ್ಯದ್ ಕೋಂಟುಪಲಿಕೆ, ಖಲಂದರ್ ಸಅದಿ, ಸುಲೈಮಾನ್ ಆಲಾದಿಕೊಟ್ಟಿಗೆ, ಸಲೀಂ ಎಸ್‌ಟಿಡಿ, ಯೂಸುಫ್ ಮೇಲಂತಬೆಟ್ಟು ಮತ್ತು ಮುಹಮ್ಮದ್ ಜಿ.ಕೆ ಆಯ್ಕೆಯಾಗಿದ್ದಾರೆ.

Related posts

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!