22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

ಬೆಳ್ತಂಗಡಿ: ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇದರ ಮುಂದಿನ ಅವಧಿಯ ಮಸ್ಜಿದ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಮೇಲಂತಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್ ಕೆ.ಪಿ, ಕೋಶಾಧಿಕಾರಿಯಾಗಿ ಹಾಜಿ ಅಬ್ದುಲ್ ಲೆತೀಫ್ ಎಸ್.ಎಂ.ಎಸ್, ಉಪಾಧ್ಯಕ್ಷರುಗಳಾಗಿ ಇಸಾಕ್ ಕೆ.ಪಿ ಮತ್ತು ಇಬ್ರಾಹಿಂ ಅಂಬುಲೆನ್ಸ್, ಜೊತೆ ಕಾರ್ಯದರ್ಶಿಗಳಾಗಿ ದಾವೂದ್ ಕೆ.ಪಿ ಮತ್ತು ಬಶೀರ್ ಮೇಲಂತಬೆಟ್ಟು ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಹಾಜಿ ಹಸೈನಾರ್ ಶಾಫಿ, ಉಸ್ಮಾನ್ ಆಲಾದಿಕೊಟ್ಟಿಗೆ, ನಿಝಾಮ್ ಕೊಂಟುಪಲ್ಕೆ, ಮುತ್ತಲಿಬ್ ಬದ್ರಿಯಾ, ಅಶ್ರಫ್ ಹೊಟೇಲ್, ಹನೀಫ್ ಅರಫ, ಜಿ.ಕೆ ಉಮರ್, ಆಸಿಫ್ ಕೆ.ಪಿ, ಆದಂ ಆಲಾದಿಕೊಟ್ಟಿಗೆ, ಅನ್ಸಾರ್ ಮೇಲಂತಬೆಟ್ಟು, ಸುಲೈಮಾನ್ ರಿಕ್ಷಾ ಕೆ.ಪಿ, ಹೈದರ್ ಕೆ.ಪಿ, ಸಲೀಂ ಆಲಾದಿಕೊಟ್ಟಿಗೆ, ಇಮ್ತಿಯಾಝ್, ರಫೀಕ್ ಮೇಲಂತಬೆಟ್ಟು, ಮುಸ್ತಫಾ ಕೋಂಟುಪಲಿಕೆ, ಹಾಜಿ ಮುಹಮ್ಮದ್ ಶರೀಫ್ ಜಿ.ಕೆ, ಸೆಯ್ಯದ್ ಕೋಂಟುಪಲಿಕೆ, ಖಲಂದರ್ ಸಅದಿ, ಸುಲೈಮಾನ್ ಆಲಾದಿಕೊಟ್ಟಿಗೆ, ಸಲೀಂ ಎಸ್‌ಟಿಡಿ, ಯೂಸುಫ್ ಮೇಲಂತಬೆಟ್ಟು ಮತ್ತು ಮುಹಮ್ಮದ್ ಜಿ.ಕೆ ಆಯ್ಕೆಯಾಗಿದ್ದಾರೆ.

Related posts

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!