July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇಂದು (ಜೂ.19) ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಅವರು ಭೇಟಿ ನೀಡಿದರು.


ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡುಗೆ ಕೋಣೆ ಹಾಗೂ ನಿರ್ವಹಣೆಯನ್ನು ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
error: Content is protected !!