22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!