25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

ನಾರಾವಿ: ಇತ್ತೀಚಿಗೆ ನಿಧನರಾದ ಜ್ಯೊತಿಸಿಗಳೂ, ವಿದ್ವಾಂಸರಾದ ಅರಸಿಕಟ್ಟೆಯ ನಾರಾಯಣ ಮಯ್ಯರಿಗೆ ಒಂದು ಅವರ ಸ್ವಗೃಹದಲ್ಲಿ ನುಡಿ ನಮನ ಕಾರ್ಯಕ್ರಮ ಜರಗಿತು.

ನುಡಿ ಜನಮನದಲ್ಲಿ ಮಾತನಾಡಿದ ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯದಿವಂಗತ ಮಯ್ಯರವರು ಹಿತ ಮಿತ ಮಾತುಗಾರಿಕೆಯವರು. ಜಾತಿ ಮತ ನೋಡದೆ ಮನೆಗೆ ಬಂದ ಎಲ್ಲರ ಸಮಸ್ಯೆಗೂ ಪರಿಹಾರ ನೀಡಿ ಆಶೀರ್ವಾದ ಮಾಡುತ್ತಿದ್ದರು. ಅರುವ ಸೀಮೆಗೆ ಅವರೊಂದು ಮಾದರಿ ವ್ಯಕ್ತಿತ್ವ. ಅವರ ಮನೆ ನಿತ್ಯ ಅನ್ನದಾಸೊಹ ಮನೆಯಾಗಿತ್ತು. ಬಡವರ ಪಾಲಿನ ನಂದಾದೀಪವಾಗಿದ್ದರು ಎಂದು ಗುಣಗಾನ ಮಾಡಿದ್ದರು.

ವೇಣೂರು ದೇವಾಲಯದ ಮಾಜಿ ಆಡಳಿತ ಮೊಕ್ತೆಸರ ಪುರೊಷೊತ್ತಮ ರಾವ್ ಮಾತಾಡುತ್ತಾ ಬ್ರಾಹ್ಮಣ ಸಮಾಜದ ಮೇರು ವ್ಯಕ್ತಿತ್ವ ಅವರದ್ದಾಗಿತ್ತು. ಇಡೀ ಸಮಾಜಕ್ಕೆ ಅವರು ಆದರ್ಶ ಪ್ರಾಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಕೂಟ ಮಹಾಜಗತ್ತಿನ ಅಧ್ಯಕ್ಷ ಶ್ರೀನಿವಾಸ ಹೊಳ್ಳ, ಮಕ್ಕಳಾದ ಶ್ರೀನಿವಾಸ ಮಯ್ಯ, ಸುಬ್ರಹ್ಮಣ್ಯ ಮಯ್ಯ, ಶ್ರೀಮತಿ ವರಮಹಾಲಕ್ಮಿ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಬ್ರಾಹ್ಮಣ ಮುಖಂಡರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

Related posts

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!