22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್ ಪೆರಿಂಜೆ ಮತ್ತು ಗೌರವಾಧ್ಯಕ್ಷರಾಗಿ ಯಾಕೂಬ್ ಪೆರಿಂಜೆ ಹಾಗೂ ಸಮಿತಿ ಸದಸ್ಯರನ್ನಾಗಿ ಸ್ಥಳೀಯ ಪೆರಿಂಜೆ ಯವರಾದ ಆದಿಲ್, ಇಸ್ಮಾಯಿಲ್, ಸಾದಿಕ್, ರಫೀಕ್, ಮಿಶಾಲ್, ನೌಫಲ್, ಉಮರ್ ಎಮ್.ಕೆ, ರಶೀದ್, ಹನೀಫ್, ತಸ್ಲೀಮ್, ಅಬ್ದುಲ್ ಖಾದರ್, ಹೈದರ್, ಸಫ್ವಾನ್, ಜೈನುದ್ದೀನ್, ಅಕ್ಬರ್, ಅಶ್ರಫ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಚಿತ್ರಕಲಾ ಪರೀಕ್ಷೆ: ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya
error: Content is protected !!