23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್ ಪೆರಿಂಜೆ ಮತ್ತು ಗೌರವಾಧ್ಯಕ್ಷರಾಗಿ ಯಾಕೂಬ್ ಪೆರಿಂಜೆ ಹಾಗೂ ಸಮಿತಿ ಸದಸ್ಯರನ್ನಾಗಿ ಸ್ಥಳೀಯ ಪೆರಿಂಜೆ ಯವರಾದ ಆದಿಲ್, ಇಸ್ಮಾಯಿಲ್, ಸಾದಿಕ್, ರಫೀಕ್, ಮಿಶಾಲ್, ನೌಫಲ್, ಉಮರ್ ಎಮ್.ಕೆ, ರಶೀದ್, ಹನೀಫ್, ತಸ್ಲೀಮ್, ಅಬ್ದುಲ್ ಖಾದರ್, ಹೈದರ್, ಸಫ್ವಾನ್, ಜೈನುದ್ದೀನ್, ಅಕ್ಬರ್, ಅಶ್ರಫ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya
error: Content is protected !!