September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

ವೇಣೂರು: ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಯ ವಾರ್ಷಿಕ ಮಹಾಸಭೆಯು ಜೂ.೧೫ ರಂದು ಪಿ.ವಿ ಅಬ್ದುಲ್ ರಹೀಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ಅಶ್ರಫ್ ಗಾಂಧಿನಗರ, ಕಾರ್ಯದರ್ಶಿಯಾಗಿ ಹಫೀಲ್ ಪೆರಿಂಜೆ, ಕೋಶಾಧಿಕಾರಿಯಾಗಿ ತೌಫಿಕ್ ಪೆರಿಂಜೆ ಮತ್ತು ಗೌರವಾಧ್ಯಕ್ಷರಾಗಿ ಯಾಕೂಬ್ ಪೆರಿಂಜೆ ಹಾಗೂ ಸಮಿತಿ ಸದಸ್ಯರನ್ನಾಗಿ ಸ್ಥಳೀಯ ಪೆರಿಂಜೆ ಯವರಾದ ಆದಿಲ್, ಇಸ್ಮಾಯಿಲ್, ಸಾದಿಕ್, ರಫೀಕ್, ಮಿಶಾಲ್, ನೌಫಲ್, ಉಮರ್ ಎಮ್.ಕೆ, ರಶೀದ್, ಹನೀಫ್, ತಸ್ಲೀಮ್, ಅಬ್ದುಲ್ ಖಾದರ್, ಹೈದರ್, ಸಫ್ವಾನ್, ಜೈನುದ್ದೀನ್, ಅಕ್ಬರ್, ಅಶ್ರಫ್ ಇವರನ್ನು ಆಯ್ಕೆ ಮಾಡಲಾಯಿತು.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya
error: Content is protected !!