September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯದ ಮಾಜಿ ಅಧ್ಯಕ್ಷ ಆನಂದ ದೇವಾಡಿಗರವರು ರಿಕ್ಷಾ ಅಪಘಾತದಲ್ಲಿ ಗಾಯಗೊಂಡ ಇವರಿಗೆ ರೂ. 3000/ವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಕಾರ್ಯದರ್ಶಿ ವಸಂತ ಕುಂಡಾಡ್ಕ , ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಪದಾಧಿಕಾರಿಗಳಾದ ಜನಾರ್ಧನ ಮರಕಡ, ದೇವಪ್ಪ ಬಳ್ಳಮಂಜ ಉಪಸಿತರಿದ್ದರು.

Related posts

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಗೆಜ್ಜೆಗಿರಿ ಆಯುರ್ವೇದಿಕ್ ಕೇಂದ್ರದ ಪ್ರಗತಿ ಕುರಿತು ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya
error: Content is protected !!