27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ಹೊಸ್ಮಾರ್ ಶಾಖೆಯ ಸಾಲಗಾರರಾದ ಗುರುಮೂರ್ತಿ ಇವರು ಅಕಾಲಿಕ ಮರಣ ಹೊಂದಿರುತ್ತಾರೆ. ಸಂಘದ ವಿಶೇಷ ಯೋಜನೆಯಾದ ಶ್ರೀ ಗುರು ಸಾಲಗಾರರ ಮರಣ ನಿಧಿಯಿಂದ ಮರಣ ಹೊಂದಿದ ಸಾಲಗಾರರ ಸಾಲಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವ ಉದ್ದೇಶದಿಂದ ಇವರಿಗೆ ನೀಡಲಾದ ಸಾಲವನ್ನು ಸಂಘದ ಆಡಳಿತ ಮಂಡಳಿಯ ಮಂಜೂರಾತಿ ಮೇರೆಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸಿ. ಇವರ ಕುಟುಂಬದವರಿಗೆ ಸಾಲದಿಂದ ಋಣ ಮುಕ್ತಾಯಗೊಳಿಸಿದ ಖಾತ್ರಿ ಪತ್ರವನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ.ರಾಜಾರಾಮ ಕೆ.ಬಿ, ಜಯವಿಕ್ರಮ್ ಪಿ, ಪುರುಷರಕಟ್ಟೆ ಪ್ರಭಾರ ಶಾಖಾ ವ್ಯವಸ್ಥಾಪಕ ಪವನ್ ಕೆ ಉಪಸ್ಥಿತರಿದ್ದರು.


ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಈಗಾಗಲೇ ಈ ಯೋಜನೆಯ ಅನ್ವಯ 83 ಕುಟುಂಬಗಳಿಗೆ ರೂ.61,58,593/- ಮೊತ್ತದ ಸಾಲಗಾರರ ಮರಣ ನಿಧಿಯನ್ನು ನೀಡಿ ಅವಲಂಬಿತ ಕುಟುಂಬಗಳ ಕಷ್ಟಕ್ಕೆ ಸ್ಪಂದಿಸಿ ಸದ್ರಿ ಕುಟುಂಬಗಳನ್ನು ಋಣ ಮುಕ್ತಗೊಳಿಸಿ ಸಹಕಾರ ಕ್ಷೇತ್ರದಲ್ಲಿ ಅದ್ವೀತಿಯ ಸಾಧನೆಯನ್ನು ಮಾಡುತ್ತಿದೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya
error: Content is protected !!