25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಹೌದು ಲಾಯಿಲದ ಪೆಟ್ರೋಲ್ ಬಂಕ್ ಬಳಿ ತಿರುವಿದ್ದು ಸೂಚನ ಫಲಕ ಅಳವಡಿಸಲಾಗಿತ್ತು ಆದರೆ ರಸ್ತೆ ಬದಿ ಗಿಡ ಗಂಟಿಗಳು ಬೆಳೆದು ಸೂಚನ ಫಲಕವನ್ನು ಬಳ್ಳಿಗಳು ಆವರಿಸಿಕೊಂಡು ಯಾರಿಗೂ ಗೋಚರಿಸದ್ದಂತೆ ಇದೆ. ಯಾವುದೇ ಎಚ್ಚರಿಕೆ ಫಲಕ ಅಳವಡಿಸಿಲ್ಲ. ಅಪಾಯಕಾರಿ ತಿರುವಿನ ಬಳಿ ಅಪಾಯ ಸಂಭವಿಸುವ ಮೊದಲು ಸಮಸ್ಯೆಯನ್ನು ಪರಿಹರಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ನಡೆಯುತ್ತಿದ್ದು ಅಧಿಕಾರಿಗಳು ಈ ಸೂಚನ ಫಲಕದತ್ತ ಗಮನಹರಿಸಬೇಕಿದೆ.

Related posts

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!