25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು – ವಿಲ್ಲುಂಪುರದ ಬೆಳ್ತಂಗಡಿ-ಉಜಿರೆ ರಸ್ತೆಯ ಲಾಯಿಲದಲ್ಲಿ ಅಪಾಯಕಾರಿ ತಿರುವಿನ ಸೂಚನಫಲಕ ಕಾಣೆಯಾಗಿದ್ದು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

ಹೌದು ಲಾಯಿಲದ ಪೆಟ್ರೋಲ್ ಬಂಕ್ ಬಳಿ ತಿರುವಿದ್ದು ಸೂಚನ ಫಲಕ ಅಳವಡಿಸಲಾಗಿತ್ತು ಆದರೆ ರಸ್ತೆ ಬದಿ ಗಿಡ ಗಂಟಿಗಳು ಬೆಳೆದು ಸೂಚನ ಫಲಕವನ್ನು ಬಳ್ಳಿಗಳು ಆವರಿಸಿಕೊಂಡು ಯಾರಿಗೂ ಗೋಚರಿಸದ್ದಂತೆ ಇದೆ. ಯಾವುದೇ ಎಚ್ಚರಿಕೆ ಫಲಕ ಅಳವಡಿಸಿಲ್ಲ. ಅಪಾಯಕಾರಿ ತಿರುವಿನ ಬಳಿ ಅಪಾಯ ಸಂಭವಿಸುವ ಮೊದಲು ಸಮಸ್ಯೆಯನ್ನು ಪರಿಹರಿಸಲು ಸಾರ್ವಜನಿಕರು ಆಗ್ರಹಿಸಿದ್ದಾರೆ. ಒಂದೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೂಡ ನಡೆಯುತ್ತಿದ್ದು ಅಧಿಕಾರಿಗಳು ಈ ಸೂಚನ ಫಲಕದತ್ತ ಗಮನಹರಿಸಬೇಕಿದೆ.

Related posts

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya
error: Content is protected !!