ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

ಕೊಕ್ಕಡ: ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ  ದಂಪತಿ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹರೀಶ್ ಇಂಜಾಡಿ ರವರನ್ನು ದೇವಸ್ಥಾನದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹಣ್ಯ ಶಬರಾಯ ಗೌರವಿಸಿದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya
error: Content is protected !!