25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ, ಸತ್ಯ ಶ್ರೀ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಹಾಗೂ ಊರಿನ ಸದಸ್ಯರಿಂದ ಗಿಡ ನಾಟಿ ಕಾರ್ಯಕ್ರಮ ವನ್ನು ಪಂಚಲಿಂಗೇಶ್ವರ ದೇವಸ್ಥಾನ ಮೆನೇಜರ್ ಕೃಷ್ಣ ರವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರು ಕೃಷ್ಣಪ್ಪ ಕೆ ಮಾತನಾಡಿ ಗಿಡ ಮಾನವನ ಜೀವನಕ್ಕೆ ಅವಶ್ಯವಾದ ಆಮ್ಲಜನಕ ಒದಗಿಸಿಕೊಡುತ್ತದೆ ಅವುಗಳನ್ನು ಸರಿಯಾಗಿ ಬಳಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು.


ತಾಲೂಕಿನ ಸಿಎಸ್.ಸಿ ನೋಡಲ್ ಅಧಿಕಾರಿ ಸುರೇಶ ರವರು ಮಾತನಾಡಿ ಯೋಜನೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಜನರ ಮನ ಮುಟ್ಟುವ ರೀತಿಯಲ್ಲಿ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ಶಿಲ್ಪ, ತಾಲೂಕಿನ ಜ್ಞಾನವಿಕಾಸ ಸಮನ್ವದಿಕಾರಿ ಪೂರ್ಣಿಮಾ, ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾದ ಸೀತಾರಾಮ್ ಹಾಗೂ ಸತ್ಯಶ್ರೀ ಕೇಂದ್ರದ ಸರ್ವ ಸದಸ್ಯರು ಸೇವಾಪ್ರತಿನಿಧಿ ಪ್ರೇಮ್ ಉಪಸಿತರಿದ್ದರು.

Related posts

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ ಹಾಗೂ ನಮೋ ಮ್ಯಾರಥಾನ್ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!