25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.


ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!