25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.


ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!