September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.


ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102

Related posts

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!