March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ನಡೆಯಲಿದೆ.

ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಕೊಕ್ಕಡದಲ್ಲಿ ಅಪರಾಹ್ನ 2.30ಕ್ಕೆ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.

Related posts

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!