26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ನಡೆಯಲಿದೆ.

ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಕೊಕ್ಕಡದಲ್ಲಿ ಅಪರಾಹ್ನ 2.30ಕ್ಕೆ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ನಾವೂರು: ಲೀಲಾ ಮೇರಿ ವೆನ್ನುಕ್ಕಾರನ್ ನಿಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya
error: Content is protected !!