30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Related posts

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ನೇಮಕ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ದೆಹಲಿ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ಪಿಡಿಓ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya
error: Content is protected !!