September 6, 2026
ಆಯ್ಕೆ

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Related posts

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!