July 23, 2026
ಆಯ್ಕೆ

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Related posts

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya
error: Content is protected !!