25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ.19 ರಂದು ನಡೆಯಿತು.

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಚುನಾವಣಾ ಅಧಿಸೂಚನೆಯಿಂದ ಹಿಡಿದು ಪ್ರಮಾಣ ಪತ್ರ ನೀಡುವಲ್ಲಿ ತನಕ ಮತ್ತು ಮತಯಂತ್ರದ (ಇ.ವಿ.ಯಂ.) ಮೂಲಕ ಮತದಾನ ನಡೆಯಿತು.

ಮುಖ್ಯ ಶಿಕ್ಷಕ ಜಯರಾಮ ಮಯ್ಯ, ಚುನಾವಣಾಧಿಕಾರಿ ಶಿಕ್ಷಕ ಕಿರಣ್ ಹಾಗೂ ಇತರ ಶಿಕ್ಷಕ ವರ್ಗದ ಸಹಯೋಗದೊಂದಿಗೆ ಚುನಾವಣ ಪ್ರಕ್ರಿಯೆ ನಡೆಯಿತು.

ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಮೋಹನ್ ಕೃಷ್ಣ, ಉಪನಾಯಕಿಯಾಗಿ 9ನೇ ತರಗತಿಯ ನೇತ್ರಾವತಿ, ಕಾರ್ಯದರ್ಶಿಯಾಗಿ 10ನೇ ತರಗತಿಯ ಮನೀಷ್ ಚುನಾಯಿತರಾದರು.

ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಮಾಣಪತ್ರ ನೀಡಿ ಅಭಿನಂದಿಸಲಾಯಿತು.

ಇಡೀ ಚುನಾವಣಾ ಪ್ರಕ್ರಿಯೆಯ ಅರಿವನ್ನು ಪಡೆದ ವಿದ್ಯಾರ್ಥಿಗಳು ಉತ್ಸಾಹದಿಂದ ಮತ ಚಲಾಯಿಸಿದ್ದಕ್ಕಾಗಿ ಅವರಿಗೆ ಪೆನ್ನನ್ನು ಉಡುಗೊರೆಯಾಗಿ ನೀಡಲಾಯಿತು .

Related posts

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya
error: Content is protected !!