July 23, 2026
ಅಭಿನಂದನೆ

ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮ

ಮೂಡಬಿದ್ರೆ :ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ಸರಕಾರಿ ನಿವೃತ್ತಿ ನೌಕರರ ಸಂಘ ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಆದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದಿಸಿದರು… ಈ ಸಂದರ್ಭದಲ್ಲಿ ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ರವರು… ಶ್ರೀ ಬಾಹುಬಲಿ ಪ್ರಸಾದ್.. ಉಪಸ್ಥಿತರಿದ್ದರು…

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya
error: Content is protected !!