July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಹಳೆಕೋಟೆಯಲ್ಲಿ ವಾಸ್ತವ್ಯವಿರುವ ರವೀಂದ್ರ ಎಂ.ರವರು ಎ.ಎಸ್.ಐ.ಯಾಗಿ ಭಡ್ತಿಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಜಾಲ್ಸೂರು ಗ್ರಾಮದ ಎರ್ಮೆಕಾರ್ ದಿ| ಚಂದು ನಾಯರ್ ಮತ್ತು ದಿ| ಶ್ರೀಮತಿ ಕಾತ್ಯಾಯಿನಿ ದಂಪತಿಯ ಪುತ್ರ.

1996ನೇ ನವೆಂಬರ್‌ನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಇವರು ಮಂಗಳೂರು ಟ್ರಾಫಿಕ್, ವೇಣೂರು, ಉಪ್ಪಿನಂಗಡಿ, ಧರ್ಮಸ್ಥಳ ಠಾಣೆಗಳಲ್ಲಿ ಒಟ್ಟು 29ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಎ.ಎಸ್.ಐ.ಯಾಗಿ ಭಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿರುತ್ತಾರೆ.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಾಶಿಪಟ್ಟಣ: ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!