23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಗ್ರಾಮಾಂತರ ಸುದ್ದಿರಾಜ್ಯ ಸುದ್ದಿವರದಿಶಿಕ್ಷಣ ಸಂಸ್ಥೆ

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎನ್ನುವ ಕನಸು ಕಟ್ಟೋದು ಸಹಜ.ಆದರೆ ದೇಶದ ಉತ್ತಮ ವೈದ್ಯರಾಗಬೇಕು,ಉತ್ತಮ ಇಂಜಿನಿಯರಿಂಗ್ ಆಗಬೇಕು ಎನ್ನುವ ಕನಸು ಕಂಡವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು. ಸಾದನೆಯಲ್ಲಿ ದೇಶ ಕಂಡ ಅಪ್ರತಿಮ ಸಾದಕ ಡಾ.ವಿಜಯ ಸಂಕೇಶ್ವರ್ ರವರು.ದೇಶದ ಉದ್ದಗಲದಲ್ಲಿ ಸಾರಿಗೆ ವ್ಯವಸ್ಥೆ, ಪತ್ರಿಕೋದ್ಯಮದಲ್ಲಿ ಗಣನೀಯ ಸಾಧನೆ,ಆಯುರ್ವೇದ ದಲ್ಲಿ ಒಲವು, ದೇಶಿಯ ಪದ್ದತಿಗೆ ಅಸಕ್ತಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು.

ಇಂದು ಸಣ್ಣವಯಸ್ಸಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಈ ವರ್ಷದ “ವಿಜಯರತ್ನ ಪ್ರಶಸ್ತಿ ‘ ಗೆ ಆಯ್ಕೆ ಮಾಡಿರುವುದು ಅರ್ಹರಿಗೆ ಸಂದ ಗೌರವ. ಇಂದು ಬೆಂಗಳೂರಿನಲ್ಲಿ ಸಂಜೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಮಂತ್ ಕುಮಾರ್ ಜೈನ್ ಅವರಿಗೆ ಪ್ರಶಸ್ತಿ ಪ್ರದಾನವಾಗಲಿದೆ.

Related posts

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!