September 6, 2026
ಅಭಿನಂದನೆಗ್ರಾಮಾಂತರ ಸುದ್ದಿರಾಜ್ಯ ಸುದ್ದಿವರದಿಶಿಕ್ಷಣ ಸಂಸ್ಥೆ

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎನ್ನುವ ಕನಸು ಕಟ್ಟೋದು ಸಹಜ.ಆದರೆ ದೇಶದ ಉತ್ತಮ ವೈದ್ಯರಾಗಬೇಕು,ಉತ್ತಮ ಇಂಜಿನಿಯರಿಂಗ್ ಆಗಬೇಕು ಎನ್ನುವ ಕನಸು ಕಂಡವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು. ಸಾದನೆಯಲ್ಲಿ ದೇಶ ಕಂಡ ಅಪ್ರತಿಮ ಸಾದಕ ಡಾ.ವಿಜಯ ಸಂಕೇಶ್ವರ್ ರವರು.ದೇಶದ ಉದ್ದಗಲದಲ್ಲಿ ಸಾರಿಗೆ ವ್ಯವಸ್ಥೆ, ಪತ್ರಿಕೋದ್ಯಮದಲ್ಲಿ ಗಣನೀಯ ಸಾಧನೆ,ಆಯುರ್ವೇದ ದಲ್ಲಿ ಒಲವು, ದೇಶಿಯ ಪದ್ದತಿಗೆ ಅಸಕ್ತಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು.

ಇಂದು ಸಣ್ಣವಯಸ್ಸಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಈ ವರ್ಷದ “ವಿಜಯರತ್ನ ಪ್ರಶಸ್ತಿ ‘ ಗೆ ಆಯ್ಕೆ ಮಾಡಿರುವುದು ಅರ್ಹರಿಗೆ ಸಂದ ಗೌರವ. ಇಂದು ಬೆಂಗಳೂರಿನಲ್ಲಿ ಸಂಜೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಮಂತ್ ಕುಮಾರ್ ಜೈನ್ ಅವರಿಗೆ ಪ್ರಶಸ್ತಿ ಪ್ರದಾನವಾಗಲಿದೆ.

Related posts

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya
error: Content is protected !!